Google search engine
ಮನೆUncategorizedಸೊಪ್ಪು ಮತ್ತು ತರಕಾರಿಯನ್ನು ರಸ್ತೆಗೆ ಸುರಿದು ಆಕ್ರೋಶ

ಸೊಪ್ಪು ಮತ್ತು ತರಕಾರಿಯನ್ನು ರಸ್ತೆಗೆ ಸುರಿದು ಆಕ್ರೋಶ

ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಏರಿಕೆಯನ್ನು ಖಂಡಿಸಿ ಭಾರತೀನಗರ ನಾಗರಿಕರ ವೇದಿಕೆ ವತಿಯಿಂದ ಕಾಕ್ಸ್‌ಟೌನ್‌ನಲ್ಲಿ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಪ್ರತಿಭಟನಾಕಾರರು ರಾಜ್ಯ ಈ ಕೂಡಲೇ ತರಕಾರಿ ದರವನ್ನು ಇಳಿಸಬೇಕು ಸಾರ್ವಜನಿಕರು ನೆಮ್ಮದಿಯಿಂದ ಜೀವನ ಮಾಡುವಂತಹ ಪರಿಸ್ಥಿತಿಯನ್ನು ನಿರ್ಮಿಸಬೇಕೆಂದು ಆಗ್ರಹಿಸಿದರು. ಈ ವೇಳೆ ಸೊಪ್ಪು ಮತ್ತು ತರಕಾರಿಯನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!