ಕಳೆದ ಒಂದು ತಿಂಗಳ ಹಿಂದೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಧನಂಜಯ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದ ಆರೋಪಿ ವಿಶಾಲ್, ಆಕಾಶ್, ಸಂತೋಶ್, ಸುರೆಂದರ್, ಅಂಬರೀಶ್, ಕಿರಣ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.





