Google search engine
ಮನೆUncategorizedಲಕ್ಷಾಂತರ ಮೌಲ್ಯದ ಈರುಳ್ಳಿ ಮಳೆಯಾರ್ಭಟಕ್ಕೆ ಹಾನಿ

ಲಕ್ಷಾಂತರ ಮೌಲ್ಯದ ಈರುಳ್ಳಿ ಮಳೆಯಾರ್ಭಟಕ್ಕೆ ಹಾನಿ

ವಿಜಯಪುರ ಜಿಲ್ಲೆಯ ಕೊಲ್ಲಾರ ತಾಲ್ಲೂಕಿನ ಕೂಡಗಿ ಗ್ರಾಮದಲ್ಲಿ ಮಳೆಯ ಅವಾಂತರಕ್ಕೆ ಇಬ್ರಾಹಿಂಸಾಬ ತಾಳಿಕೋಟಿ ಎಂಬುವ ರೈತರ ಲಕ್ಷಾಂತರ ಮೌಲ್ಯದ ಈರುಳ್ಳಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜರುಗಿದೆ,

ವಿಜಯಪುರ ಜಿಲ್ಲೆಯ ಕೊಲ್ಲಾರ ತಾಲ್ಲೂಕಿನ ಕೂಡಗಿ ಗ್ರಾಮದಲ್ಲಿ ಮಳೆಯ ಅವಾಂತರಕ್ಕೆ ಇಬ್ರಾಹಿಂಸಾಬ ತಾಳಿಕೋಟಿ ಎಂಬುವ ರೈತರ ಲಕ್ಷಾಂತರ ಮೌಲ್ಯದ ಈರುಳ್ಳಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜರುಗಿದೆ,

ಮಳೆಯ ಆರ್ಭಟಕ್ಕೆ ಈರುಳ್ಳಿ ಸಂಗ್ರಹದ ಗೋದಾಮು ಕುಸಿದಿದೆ, ಅಲ್ಲದೆ ಮನೆಯ ಗೋಡೆಯು ಕೂಡ ಕುಸಿದು ಬಿದ್ದಿದೆ ಅಂದಾಜು ಎರಡು ಲಕ್ಷ ಮೌಲ್ಯದ ಹಾನಿಯಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!