Google search engine
ಮನೆUncategorized10 ನೆ ದಿನಕ್ಕೆ ಕಾಲಿಟ್ಟ ಲಾರಿಮಾಲೀಕರ ಧರಣಿ ಸತ್ಯಾಗ್ರಹ

10 ನೆ ದಿನಕ್ಕೆ ಕಾಲಿಟ್ಟ ಲಾರಿಮಾಲೀಕರ ಧರಣಿ ಸತ್ಯಾಗ್ರಹ

ಹೊಳಲ್ಕೆರೆಯ ತಣಿಗೆ ಹಳ್ಳಿಯಲ್ಲಿ ನಾರಾಯಣ್ ಮೈನ್ಸ್ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯು ಇಂದಿಗೆ 10 ದಿನಕ್ಕೆ ಕಾಲಿಟ್ಟಿದೆ. ವಿವಿಧ ಸಮಾಜದ ಮುಖಂಡರು ಹಾಗೂ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಮೈನಿಂಗ್ ಕಂಪನಿಯ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಲಾರಿ ಮಾಲೀಕರಿಗೆ ಕಂಪನಿಯಿಂದ ಆಗುತ್ತಿರುವ ಅನ್ಯಾಯ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ಅನ್ಯಾಯವನ್ನು ಸರಿಪಡಿಸಿ, ಲಾರಿ ಮಾಲೀಕರಿಗೆ ಅದಿರು ಲೋಡು ನೀಡಿ, ಸಹಕರಿಸುವಂತೆ ಒತ್ತಾಯಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!