ಕಳೆದ 15 ದಿನಗಳಿಂದ ಬಸವಸಾಗರ ಜಲಾಶಯದಿಂದ ನಿರಂತರವಾಗಿ ನದಿಗೆ ನೀರು ಬಿಡುತ್ತಿರುವುದರಿಂದ ಜಲಾನಯನ ತೀರದ ಜನತೆಗೆ ನೆರೆಯ ಭೀತಿ ಎದುರಾಗಿದೆ. ಬಸವಸಾಗರ ಜಲಾಶಯದಿಂದ 3 ಲಕ್ಷಕ್ಕೂ ಅಧಿಕ ಪ್ರಮಾಣದ ನೀರನ್ನು ಬಿಡುತ್ತಿರುವುದರಿಂದ ನದಿತೀರದ ಗ್ರಾಮಗಳಲ್ಲಿ ಅಯೋಮಯ ಸ್ಥಿತಿ ನಿರ್ಮಾಣಗೊಂಡಿದೆ. 492. 25 ಮೀ. ಗರಿಷ್ಠ ನೀರಿನ ಸಂಗ್ರಹವಿರುವ ಬಸವಸಾಗರ ಜಲಾಶಯದಲ್ಲಿ ಸದ್ಯ 489. 98 ಮೀ ತಲುಪಿದ್ದು 23. 93 ಟಿಎಂಸಿ ನೀರಿನ ಸಂಗ್ರಹವಿದೆ.
ಮುಂದುವರೆದ ಕೃಷ್ಣಯ ಆರ್ಭಟ: ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು
RELATED ARTICLES
Recent Comments
ಮೇಲೆ Hello world!





