ಭರ್ತಿಯಾದ ಬಸವ ಸಾಗರ ಜಲಾಶಯಕ್ಕೆ ಭಾಗಿನ ಅರ್ಪಣೆ ನಾರಾಯಣಪುರ ಬಸವ ಸಾಗರ ಡ್ಯಾಂಗೆ ಬಾಗಿನ ಅರ್ಪಿಸಿದ ಸಚಿವ ದರ್ಶನಾಪೂರ ಸಣ್ಣ ಕೈಗಾರಿಕೋದ್ಯಮ ಸಚಿವ ಶರಣಬಸಪ್ಪ ದರ್ಶನಾಪೂರ ಅವರಿಂದ ಬಾಗಿನ ಅರ್ಪಣೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಸವ ಸಾಗರ ಡ್ಯಾಂ ವಿಶೇಷ ಪೂಜೆ ಸಲ್ಲಿಸಿ ಬಸವ ಸಾಗರ ಡ್ಯಾಂಗೆ ಬಾಗಿನ ಸಲ್ಲಿಸಿದ ಕಾಂಗ್ರೆಸ್ ನಾಯಕರು ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೇಬಿಹಾಳ ಶಾಸಕ ಸಿ.ಎಸ್ ನಾಡಗೌಡ ಬಾಗಿ ಜಿಲ್ಲಾಧಿಕಾರಿ ಸುಶೀಲಾ ಬಿ, ಎಸ್ಪಿ ಜಿ. ಸಂಗೀತಾ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗೀ
ಭರ್ತಿಯಾದ ಬಸವ ಸಾಗರ ಜಲಾಶಯಕ್ಕೆ ಭಾಗಿನ ಅರ್ಪಣೆ
RELATED ARTICLES
Recent Comments
ಮೇಲೆ Hello world!





