Google search engine
ಮನೆUncategorizedಬಿಲ್‌ ಕಲೆಕ್ಟ‌ರ್ ಆತ್ಮಹತ್ಯೆಗೆ ಯತ್ನ: ಕ್ರಮಕ್ಕೆ ಆಗ್ರಹ

ಬಿಲ್‌ ಕಲೆಕ್ಟ‌ರ್ ಆತ್ಮಹತ್ಯೆಗೆ ಯತ್ನ: ಕ್ರಮಕ್ಕೆ ಆಗ್ರಹ

ದೇವಾಪುರ ಗ್ರಾಪಂ ಬಿಲ್ ಕಲೆಕ್ಟರ್ ಆತ್ಮಹತ್ಯೆಗೆ ಯತ್ನಿಸಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಕಾರಣವೆಂದು ಆರೋಪಿಸಿ, ಅವರ ಮೇಲೆ ಕ್ರಮಕ್ಕೆ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದಶರಥ ದೊರೆ ಒತ್ತಾಯಿಸಿದ್ದಾರೆ.

ದೇವಾಪುರ ಗ್ರಾಪಂಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಧ್ಯಕ್ಷರ ಮೇಲೆ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!