ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಸಮೀಪದಲ್ಲಿ ಉಳಿದುಕೊಂಡಿರುವ ಖಾಲಿ ಜಾಗದಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆದು ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪಿಸಲು ಮುಂದಾಗಿರುವ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕ್ಷೇಮಾಭಿವೃದ್ಧಿ ಸಮಿತಿಗೆ ದೊಡ್ಡಉಳ್ಳಾರ್ತಿ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಸಿಪಿಎಂ ಮುಖಂಡ ಸಿ. ವೈ. ಶಿವರುದ್ರಪ್ಪ ಮನವಿ ಮಾಡಿದ್ದಾರೆ.
ಚಳ್ಳಕೆರೆ ನಗರದ ಪ್ರವಾಸಿ ಮಂದಿನದಲ್ಲಿ ಮಾತನಾಡಿದರು





