Google search engine
ಮನೆUncategorizedಮಹಾನೀಯರ ಆದರ್ಶಗಳನ್ನು ಪಾಲಿಸಬೇಕು : ಶಾಸಕ ಟಿ ರಘುಮೂರ್ತಿ

ಮಹಾನೀಯರ ಆದರ್ಶಗಳನ್ನು ಪಾಲಿಸಬೇಕು : ಶಾಸಕ ಟಿ ರಘುಮೂರ್ತಿ

ಪಂಚಭೂತಗಳಿಂದ ಪಂಚೇಂದ್ರಿಯ ಮೂಲಕ ಅರಿಶಡ್ವರ್ಗಗಳನ್ನು ನಿಯಂತ್ರಿಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡಲು ತಮ್ಮ ಜೀವನವನ್ನು ಮುಡುಪಾಗಿಟ್ಟು ಸಮಾಜದ ಏಳಿಗೆಗಾಗಿ ದಾರ್ಶನಿಕರು ಶ್ರಮಿಸಿದ್ದರಿಂದಲೇ ದೇಶದಲ್ಲಿ ರಾಮಾಯಣ ಮಹಾಭಾರತ ಕಾವ್ಯಗಳು ಸೃಷ್ಟಿಯಾಗಲು ಸಾಧ್ಯವಾಯಿತು ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾವಚ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!