Google search engine
ಮನೆUncategorizedಮುಂದೆ ಇಂಥ ಘಟನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ : ಜಿ. ಪರಮೇಶ್ವರ್

ಮುಂದೆ ಇಂಥ ಘಟನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ : ಜಿ. ಪರಮೇಶ್ವರ್

ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇನೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದೇವೆ ಪರಮೇಶ್ವ‌ರ್ ಎಂದ್ರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!