Google search engine
ಮನೆUncategorizedಶ್ರೀ ಹಾನಗಲ್ಲ ಮಹಾಶಿವಯೋಗಿಗಳವರ ಜಯಂತಿ ಆಚರಣೆಗೆ ನಿರ್ಧಾರ

ಶ್ರೀ ಹಾನಗಲ್ಲ ಮಹಾಶಿವಯೋಗಿಗಳವರ ಜಯಂತಿ ಆಚರಣೆಗೆ ನಿರ್ಧಾರ

ಅಖಿಲ ಭಾರತ ವೀರಶೈವ ಮಹಾಸಭೆ ಸಂಸ್ಥಾಪಕರಾದ ಲಿಂಗೈಕ್ಯ ಶ್ರೀ ಹಾನಗಲ್ಲ ಕುಮಾರ ಮಹಾಶಿವಯೋಗಿಗಳವರ 157 ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತು ಪಟ್ಟಣದ ಅನ್ನದಾನೀಶ್ವರ ಸಂಸ್ಥಾನ ಮಠದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಜಗದ್ಗುರು ನಾಡೋಜ ಶ್ರೀ ಅನ್ನದಾನೀಶ್ವರ ಮಹಸ್ವಾಮಿಜಿ ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿಯಾಗಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!