Google search engine
ಮನೆಬಿಸಿ ಬಿಸಿ ಸುದ್ದಿಕರ್ನಾಟಕ ರಾಜ್ಯದ ರಾಜ್ಯಪಾಲರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕುರುಬಗೊಂಡ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ ಬಳಗ ವತಿಯಿಂದ...

ಕರ್ನಾಟಕ ರಾಜ್ಯದ ರಾಜ್ಯಪಾಲರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕುರುಬಗೊಂಡ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ ಬಳಗ ವತಿಯಿಂದ ತಹಶೀಲ್ದಾರ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ

ಕರ್ನಾಟಕ ರಾಜ್ಯದ ರಾಜ್ಯಪಾಲರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ‌ ಕುರುಬಗೊಂಡ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ ಬಳಗ ಹುಮ್ನಾಬಾದ್ ತಾಲೂಕು ವತಿಯಿಂದ ತಹಶೀಲ್ದಾರ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಕುರುಬಗೊಂಡ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ ಬಳಗ ಹುಮ್ನಾಬಾದ್ ತಾಲೂಕು ವತಿಯಿಂದ ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು ರಾಜ್ಯಪಾಲರು ಸಂವಿಧಾನದ ಬದ್ಧವಾಗಿ ಕೆಲಸ ಮಾಡದೇ ರಾಜಕೀಯ ಒತ್ತಡಕ್ಕೆ ಒಳಗಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಕೆಳಗಿಳಿಸುವ ರಾಜಕೀಯ ಶಡ್ಯಂತ್ರವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೂಡಲೇ ಕರ್ನಾಟಕದ ರಾಜ್ಯಪಾಲರಾದ ಥಾವರ್’ಚಂದ್ ಗೆಹ್ಲೋಟ್ ಅವರನ್ನು ವಜಾಗೊಳಿಸಬೇಕೆಂದು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಿವರಾಜ ಚಿನಕೇರಿ, ಬ್ಯಾಂಕ್ ರೆಡ್ಡಿ, ಅಶೋಕ ಸೊಂಡೆ, ಮಾಣಿಕ ಹಿಪ್ಪರಗಿ,ಪವನ್ ಗೊಂಡ, ಉಮೇಶ್ ಸೇರಿದಂತೆ ಇತರರು ಇದ್ದರು

 

 

 

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!