ಜಸ್ಟೀಸ್ ಜಾನ್ ಮೈಕೆಲ್ ಡಿ. ಕುನ್ಹಾ ಇವರ ನೇತೃತ್ವದ ತಂಡ ಕೋವಿಡ್ ಸಂದರ್ಭದಲ್ಲಿ ನಡೆದ ಅವ್ಯವಹಾರ, ಭ್ರಷ್ಟಾಚಾರಗಳ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಸಲ್ಲಿಸಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು. ಕೋವಿಡ್ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರಗಳ ತನಿಖೆಗಾಗಿ ಈ ತನಿಖಾ ತಂಡವನ್ನು ರಚನೆ ಮಾಡಲಾಗಿತ್ತು.
ಸಿಎಂ ಸಿದ್ದರಾಮಯ್ಯ ಕೈಸೇರಿದ ಕೋವಿಡ್ ಭ್ರಷ್ಟಾಚಾರ ತನಿಖಾ ವರದಿ
RELATED ARTICLES
Recent Comments
ಮೇಲೆ Hello world!





