Google search engine
ಮನೆUncategorizedಸಿರಿಗೆರೆ ಶ್ರೀಗಳಿಗೆ ನೈತಿಕ ಬೆಂಬಲ ನೀಡಿ ಕಾಲ್ನಡಿಗೆ ಜಾಥ

ಸಿರಿಗೆರೆ ಶ್ರೀಗಳಿಗೆ ನೈತಿಕ ಬೆಂಬಲ ನೀಡಿ ಕಾಲ್ನಡಿಗೆ ಜಾಥ

ಹೊಳಲ್ಕೆರೆ ಕ್ಷೇತ್ರದ ಸಿರಿಗೆರೆ ಮಠದಲ್ಲಿ ಉತ್ತರಾಧಿಕಾರಿ ನೇಮಕ ಮಾಡಿಲ್ಲ ಹಾಗೂ ಟ್ರಸ್ಟ್ ಡೀಡ್ ತಿದ್ದಿದ್ದಾರೆಂಬ ಆರೋಪದ ಬೆನ್ನಲ್ಲೇ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳನ್ನ ಬೆಂಬಲಿಸಿ ಬೃಹತ್‌ ಪಾದಯಾತ್ರೆ ನಡೆಸಲಾಯಿತು. ಭರಮಸಾಗರದ ವಿವಿಧ ಗ್ರಾಮಗಳಿಂದ ಸದ್ಭಕ್ತರು ಈ ಕಾಲ್ನಡಿಗೆ ಜಾಥದಲ್ಲಿ ಭಾಗವಹಿಸಿದ್ದರು. ಸಿರಿಗೆರೆ ಕ್ರಾಸ್ ನಿಂದ ಆರಂಭವಾಗಿ ಸಿರಿಗೆರೆ ತರಳಬಾಳು ಮಠದವರೆಗೂ ಪಾದಯಾತ್ರೆ ನಡೆಸಲಾಯಿತು. ಪಾದಯಾತ್ರೆಯಲ್ಲಿ ನೂರಾರು ಮಠದ ಭಕ್ತರು ಭಾಗವಹಿಸಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!