Google search engine
ಮನೆಬಿಸಿ ಬಿಸಿ ಸುದ್ದಿಒಳ ಮೀಸಲಾತಿ ಜಾರಿಗಾಗಿ ಡಿಎಸ್ ಎಸ್ ಪ್ರತಿಭಟನೆ

ಒಳ ಮೀಸಲಾತಿ ಜಾರಿಗಾಗಿ ಡಿಎಸ್ ಎಸ್ ಪ್ರತಿಭಟನೆ

ಒಳಮೀಸಲಾತಿಯನ್ನು ಸುಪ್ರೀಂ ಕೋರ್ಟಿನ ಆದೇಶದಂತೆ ರಾಜ್ಯ ಸರ್ಕಾರ ಹಂಚಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಆಂಧ್ರ, ತೆಲಂಗಾಣ ದಲ್ಲಿ ಒಳಮೀಸಲಾತಿ ಹಂಚಿಕೆಯಾಗಿದ್ದು, ಅದರಂತೆ ರಾಜ್ಯ ಸರ್ಕಾರವು ಕೂಡ ಮಾಡಬೇಕು. ಇದಕ್ಕಾಗಿ 30 ವರ್ಷಗಳ ಹೋರಾಟ ಮಾಡಿಕೊಂಡು ಬರಲಾಗಿದೆ. ವಿಳಂಬ ಮಾಡದೆ ಸುಪ್ರೀಂ ಕೋರ್ಟಿನ ಆದೇಶ ಪಾಲಿಸಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಬಿಟಿ ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!