Home Uncategorized ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

0

ತುಂಗಭದ್ರಾ ಎಡದಂಡೆ ನಾಲೆಯ ನಂ. 85ನೇ ವಿತರಣಾ ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ನಿನ್ನೆ ಮಾನ್ವಿ ಪಟ್ಟಣದ ಕರ್ನಾಟಕ ಇರಾವರಿ ನಿಗಮದ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನೂರಾರು ರೈತರು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ನಿಗಮದ ಎಇಇ ದಾವೂದ್ ರೈತರ ಮನವಿ ಸ್ವೀಕರಿಸಿದರು. ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವ ಕುರಿತು ಅವರು ಭರವಸೆ ನೀಡಿದರು.

LEAVE A REPLY

Please enter your comment!
Please enter your name here

error: Content is protected !!