Google search engine
ಮನೆಬಿಸಿ ಬಿಸಿ ಸುದ್ದಿಜನರ ಸಮಸ್ಯೆ ಆಲಿಸಿದ ಸಚಿವ ಸಂತೋಷ ಲಾಡ್

ಜನರ ಸಮಸ್ಯೆ ಆಲಿಸಿದ ಸಚಿವ ಸಂತೋಷ ಲಾಡ್

ಧಾರವಾಡ ನಗರದ ವಿವಿಐಪಿ ಸರ್ಕ್ಯೂಟ್ ಹೌಸ್ ನಲ್ಲಿ ಜನರ ಸಮಸ್ಯೆಗಳನ್ನು ಸಚಿವ ಸಂತೋಷ ಲಾಡ್ ಆಲಿಸಿದರು. ಅದರಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಕರೆ ಮಾಡಿ, ಸಮಸ್ಯೆ ಕುರಿತು ಮಾಹಿತಿ ಪಡೆದುಕೊಂಡು ಕೂಡಲೇ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ಸಹ ನೀಡಿದರು. ಜನರಿಗೆ ಸಮಸ್ಯೆ ನಿವಾರಣೆಗೆ ಏನು ಪ್ರಯತ್ನ ಮಾಡಬೇಕು. ಅದನ್ನು ಕಾನೂನು ಅನ್ವಯ ಮಾಡಲಾಗುವುದು ಎಂದು ಧೈರ್ಯ ತುಂಬಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!