Home Uncategorized ಫೈ ಓವರ್ ಕಾಮಗಾರಿ ಬಗ್ಗೆ ರಾಜ್ಯ ಸರ್ಕಾರ ಜವಾಬ್ದಾರಿ ವಹಿಸಬೇಕು

ಫೈ ಓವರ್ ಕಾಮಗಾರಿ ಬಗ್ಗೆ ರಾಜ್ಯ ಸರ್ಕಾರ ಜವಾಬ್ದಾರಿ ವಹಿಸಬೇಕು

0

ಹುಬ್ಬಳ್ಳಿಯಲ್ಲಿ ಫೈ ಓವರ್ ಕಾಮಗಾರಿ ವೇಳೆ ನಡೆದಿರುವ ಅವಘಡ ಬಹಳಷ್ಟು ನೋವನ್ನುಂಟು ಮಾಡಿದೆ. ಈ ಕಾಮಗಾರಿ ವೇಳೆಯಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅಲ್ಲದೇ ಈ ಬಗ್ಗೆ ರಾಜ್ಯ ಸರ್ಕಾರ ವಿಶೇಷ ಗಮನ ಹರಿಸುವ ಮೂಲಕ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಸಾಕಷ್ಟು ಅನುದಾನವನ್ನು ಕೊಟ್ಟಿದ್ದೇವೆ. ಕಾಮಗಾರಿ ಬಗ್ಗೆ ನಿಗಾ ವಹಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದು ಎಂದಿದ್ದಾರೆ.

LEAVE A REPLY

Please enter your comment!
Please enter your name here

error: Content is protected !!