ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಯವರ ಮಂಡ್ಯ ಕಚೇರಿಯಲ್ಲಿ ಆಯುಧ ಪೂಜೆಯ ಅಂಗವಾಗಿ ಪೂಜೆ ಏರ್ಪಡಿಸಲಾಗಿತ್ತು. ಈ ಪೂಜೆ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್,ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ,ಎಸಿ.ಶಿವಮೂರ್ತಿ,ತಹಶೀಲ್ದಾರ್ ವಿಶ್ವನಾಥ್,ವಾರ್ತಾಧಿಕಾರಿ ನಿರ್ಮಲ ಮತ್ತು ಸಚಿವರ ಸಿಬ್ಬಂದಿ ಇದ್ದರು
ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಯವರ ಮಂಡ್ಯ ಕಚೇರಿಯಲ್ಲಿ ಆಯುಧ ಪೂಜೆ
ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಯವರ ಮಂಡ್ಯ ಕಚೇರಿಯಲ್ಲಿ ಆಯುಧ ಪೂಜೆ





