ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ, ಇದು ಬಿಜೆಪಿ-ಜೆಡಿಎಸ್ ವಾಗ್ದಾನ ಎಂದು ಮೈತ್ರಿ ಅಭ್ಯರ್ಥಿ ಡಾ. ಕೆ. ಸುಧಾಕರ ಹೇಳಿದರು.
ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಬಯಲುಸೀಮೆ ಜನರ ಬಹುಕಾಲದ ಬೇಡಿಕೆಯಾದ ಶಾಶ್ವತ ನೀರಾವರಿ ಯೋಜನೆಯನ್ನು ಮುಂದಿನ 5 ವರ್ಷಗಳಲ್ಲಿ ಜಾರಿ ಮಾಡುವುದೇ ನನ್ನ ಮೊದಲ ಆದ್ಯತೆ ಎಂದರು. ಈ ವೇಳೆ ಕಾರ್ಯಕರ್ತರು, ಮುಖಂಡರು ಹಾಜರಿದ್ದರು.