Google search engine
ಮನೆಬಿಸಿ ಬಿಸಿ ಸುದ್ದಿಮತದಾನ ಬಹಿಷ್ಕಾರ ಸಲ್ಲದು ಮತದಾನ ಪ್ರತಿಯೊಬ್ಬರ ಹಕ್ಕು ಡಿಸಿ

ಮತದಾನ ಬಹಿಷ್ಕಾರ ಸಲ್ಲದು ಮತದಾನ ಪ್ರತಿಯೊಬ್ಬರ ಹಕ್ಕು ಡಿಸಿ

ಮತದಾನ ಪ್ರತಿಯೊಬ್ಬರ ಹಕ್ಕು. ಅದನ್ನು ಯಾರೂ ಬಿಟ್ಟುಕೊಡುವಂತಿಲ್ಲ. ಮತದಾನ ಮಾಡಿದವರಿಗೆ ಮಾತ್ರ ತಮ್ಮ ಹಕ್ಕನ್ನು ಕೇಳಿ ಪಡೆಯುವ ಅಧಿಕಾರ ಬರುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕಿವಿಮಾತು ಹೇಳಿದ್ದಾರೆ.

ಜಿಲ್ಲೆಯ ಹಲವು ಕಡೆಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟು ಕೆಲವು ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಅಭಿವೃದ್ಧಿ ಕೆಲಸ ಬೇರೆ, ಮತದಾನ ಹಕ್ಕು ಬೇರೆ. ಮತದಾನ ಬಹಿಷ್ಕಾರ ಸಲ್ಲದು ಎಂದು ಹೇಳಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!