Google search engine
ಮನೆUncategorizedವೈಕುಂಠ ಏಕಾದಶಿ ನಿಮಿತ್ತ ನಗರದ ಹೊರವಲಯದಲ್ಲಿ ಬರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ವೈಕುಂಠ ಏಕಾದಶಿ ನಿಮಿತ್ತ ನಗರದ ಹೊರವಲಯದಲ್ಲಿ ಬರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೀದರ ನಗರದ ಸುದ್ದಿ ವೈಕುಂಠ ಏಕಾದಶಿ ನಿಮಿತ್ತ ನಗರದ ಹೊರವಲಯದಲ್ಲಿ ಬರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೇರವೇರಿಸಿದ ಗಡಿ ನಾಡಿನ ಭಕ್ತರು ನಗರದ ಕೋಟೆ ಹಿಂದೆ ಬರುವ ಓಡವರ ಓಣೆಯಲ್ಲಿ ಬರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ದಲ್ಲಿ ಇಂದು ವೈಕುಂಠ ಏಕಾದಶಿ ನಿಮಿತ್ತ ವಿಶೇಷ ಪೂಜೆಯನ್ನು ನೇರವೇರಿಸಲಾಯಿತು ಬೀದರ ನಗರದ ಕೋಟೆ ಹಿಂದೆ ಬರುವ ಓಡವರ ಓಣೆಯಲ್ಲಿ ಬರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ದಲ್ಲಿ ಇಂದು ವೈಕುಂಠ ಏಕಾದಶಿ ನಿಮಿತ್ತ ವಿಶೇಷ ಪೂಜೆಯನ್ನು ನೇರವೇರಿಸಲಾಯಿತು ಈ ವಿಶೇಷ ಪೂಜೆಗೆ ಜಿಲ್ಲೆಯ ಭಕ್ತರಲ್ಲದೆ ಪಕ್ಕದ ತೆಲಂಗಾಣ ಆಂಧ್ರ ಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಸಾವಿರಾರು ಭಕ್ತರು ಬಂದು ಭಾಗವಹಿಸುವ ಮೂಲಕ ಲಕ್ಷ್ಮೀ ವೆಂಕಟೇಶ್ವರ ಕೃಪೆಗೆ ಪಾತ್ರರಾಗಿದಲ್ಲೆ ನಾಡಿನ ಸಕಲ ಜೀವಿಗಳ ಶ್ರೇಯಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು ದೇವಸ್ಥಾನದ ಆಡಳಿತ ಮಂಡಳಿ ಬರುವ ಭಕ್ತಾದಿಗಳಿಗೆ ವಿಶೇಷ ವಾದ ಪ್ರಸಾದ್ ವ್ಯವಸ್ಥೆ ಮಾಡುವ ಮೂಲಕ ಬರುವ ಭಕ್ತಾದಿಗಳ ಸಕಲ ಸೌಲಭ್ಯ ಒದಗಿಸುವ ಪ್ರಯತ್ನ ಮಾಡಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!