Google search engine
ಮನೆಬಿಸಿ ಬಿಸಿ ಸುದ್ದಿತಾಲೂಕು ಕಚೇರಿಯ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆ

ತಾಲೂಕು ಕಚೇರಿಯ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆ

ತಾಲೂಕು ಕಚೇರಿಯ ಸಭಾಂಗಣದಲ್ಲಿ ಅಂಬೇಡ್ಕ‌ರ್ ಜಯಂತಿಯ ಪೂರ್ವಭಾವಿ ಸಭೆಯನ್ನು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಮ್ಮಿಕೊಳ್ಳಲಾಗಿತ್ತು,

ಈ ಕಾರ್ಯಕ್ರಮಕ್ಕೆ ತಹಶೀಲ್ದಾರ್ ರಶ್ಮಿ ರವರು ಭಾಗವಹಿಸಿ ಮಾತನಾಡುತ್ತಾ, ಲೋಕಸಭಾ ಚುನಾವಣೆ ಇರುವ ಹಿನ್ನೆಲೆ ಈಗಾಗಲೇ ನೀತಿ ಸಮಿತಿ ಜಾರಿಯಲ್ಲಿದೆ. ಆದರಿಂದ ಈ ವರ್ಷ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!