Home Uncategorized ನಿವೇಶನಕ್ಕಾಗಿ ಒತ್ತಾಯಿಸಿ ನಿವಾಸಿಗಳು ಜಿಲ್ಲಾಡಳಿತಕ್ಕೆ ಮನವಿ

ನಿವೇಶನಕ್ಕಾಗಿ ಒತ್ತಾಯಿಸಿ ನಿವಾಸಿಗಳು ಜಿಲ್ಲಾಡಳಿತಕ್ಕೆ ಮನವಿ

0
ನಿವೇಶನಕ್ಕಾಗಿ ಒತ್ತಾಯಿಸಿ ನಿವಾಸಿಗಳು ಜಿಲ್ಲಾಡಳಿತಕ್ಕೆ ಮನವಿ

ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಜಿ ಹೊಸಹಳ್ಳಿ ತಮಟೆಬೈಲು ಕಾಲೋನಿ ನಿವಾಸಿಗಳು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಗೆ ಮನವಿ ನೀಡಿದರು. ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಮಾತಾಡಿ, ಮೂಡಿಗೆರೆ ಜಿ. ಹೊಸಳ್ಳಿ ತಮಟೆಬೈಲು * ಕಾಲೋನಿ ನಿವಾಸಿಗಳು 6 ದಶಕದಿಂದ ವಾಸಿಸುತ್ತಿದ್ದು, ಅವರಿಗೆ ನಿವೇಶನ ಒದಗಿಸಬೇಕೆಂದರು. ಹಲವು ವರ್ಷದಿಂದ ನಿವೇಶನ ರಹಿತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ ಕೂಡಲೇ ನಿವೇಶನ ಒದಗಿಸಲು ಆಗ್ರಹಿಸಿದರು

LEAVE A REPLY

Please enter your comment!
Please enter your name here

error: Content is protected !!