Google search engine
ಮನೆಬಿಸಿ ಬಿಸಿ ಸುದ್ದಿನಿವೇಶನಕ್ಕಾಗಿ ಒತ್ತಾಯಿಸಿ ನಿವಾಸಿಗಳು ಜಿಲ್ಲಾಡಳಿತಕ್ಕೆ ಮನವಿ

ನಿವೇಶನಕ್ಕಾಗಿ ಒತ್ತಾಯಿಸಿ ನಿವಾಸಿಗಳು ಜಿಲ್ಲಾಡಳಿತಕ್ಕೆ ಮನವಿ

ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಜಿ ಹೊಸಹಳ್ಳಿ ತಮಟೆಬೈಲು ಕಾಲೋನಿ ನಿವಾಸಿಗಳು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಗೆ ಮನವಿ ನೀಡಿದರು. ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಮಾತಾಡಿ, ಮೂಡಿಗೆರೆ ಜಿ. ಹೊಸಳ್ಳಿ ತಮಟೆಬೈಲು * ಕಾಲೋನಿ ನಿವಾಸಿಗಳು 6 ದಶಕದಿಂದ ವಾಸಿಸುತ್ತಿದ್ದು, ಅವರಿಗೆ ನಿವೇಶನ ಒದಗಿಸಬೇಕೆಂದರು. ಹಲವು ವರ್ಷದಿಂದ ನಿವೇಶನ ರಹಿತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ ಕೂಡಲೇ ನಿವೇಶನ ಒದಗಿಸಲು ಆಗ್ರಹಿಸಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!