Google search engine
ಮನೆUncategorizedಕಲ್ಲಿನಿಂದ ಮುಖ ಜಜ್ಜಿ ಯುವಕನ ಬರ್ಬರ ಹತ್ಯೆ

ಕಲ್ಲಿನಿಂದ ಮುಖ ಜಜ್ಜಿ ಯುವಕನ ಬರ್ಬರ ಹತ್ಯೆ

ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.

ಎಪಿಎಂಸಿ ಮೇಕೆ ಹಾಗೂ ಕುರಿ ಮಾರುಕಟ್ಟೆಯ ಬಳಿ ರೋಹಿತ್ ಸುಭಾಶ್ ಪವಾರ ಕೊಲೆಯಾದ ಯುವಕ. ವಿಜಯಪುರ ನಗರದ ಕಂವಾರ ಓಣಿ ನಿವಾಸಿ ರೋಹಿತ್‌ನನ್ನು ಕೊಲೆಗೈದು ಮುಳ್ಳುಕಂಟಿಯಲ್ಲಿ ಶವ ಬಿಸಾಡಲಾಗಿದೆ. ಸ್ಥಳದಲ್ಲಿ ಬಿಯರ್ ಬಾಟಲ್ ಚಿಪ್ಸ್ ಪ್ಯಾಕೇಟ್ ಪತ್ತೆಯಾಗಿವೆ. ಕುಡಿದ ಮತ್ತಿನಲ್ಲಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಪರಿಚಯಸ್ಥರೇ ಕೊಲೆ ಮಾಡಿರೋ ಶಂಕೆಯೂ ಉಂಟಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!