ಬಾಗಲಕೋಟೆ ವಿದ್ಯಾಗಿರಿಯ ಕಾಳಿದಾಸ ಕಲ್ಯಾಣ ಮಂಟಪದ ಆವರಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ. ಎಂ ಶುಕ್ರವಾರ ಚಾಲನೆ ? ನೀಡಿದರು. ಜಿಲ್ಲೆಯ ಮುಧೋಳ, ಜಮಖಂಡಿ, ಬೀಳಗಿ ಹಾಗೂ ಬಾಗಲಕೋಟೆಯ ರೈತರ ಬೆಳೆದ ಮಾವು ಮೇಳದಲ್ಲಿ ಸಿಗುತ್ತವೆ. ಶನಿವಾರ ಮತ್ತು ಭಾನುವಾರ ಕೂಡಾ ನಡೆಯಲಿದೆ.





