Google search engine
ಮನೆUncategorizedರೈತ, ಗ್ರಾಹಕರಿಗೆ ಅನುಕೂಲವಾಗುವ ಮಾವು ಪ್ರದರ್ಶನ ಜಿಪಂ ಸಿಇಓ ಕುರೇರ

ರೈತ, ಗ್ರಾಹಕರಿಗೆ ಅನುಕೂಲವಾಗುವ ಮಾವು ಪ್ರದರ್ಶನ ಜಿಪಂ ಸಿಇಓ ಕುರೇರ

ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು. ವಿದ್ಯಾಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಮೇಳದಲ್ಲಿ ವಿವಿಧ ಓಗೆಯ ಮಾವುಗಳನ್ನು ಮಾರಾಟಕ್ಕೆ ಇಡಲಾಗಿದೆ ಮೇಳದಲ್ಲಿ ಬೆಳಗಾವಿ, ಧಾರವಾಡದಿಂದ ರೈತರು ಮಾರಾಟಕ್ಕೆ ಮಾವುಗಳನ್ನು ತಂದಿದ್ದಾರೆ. ಜಿಲ್ಲೆಯ ಮುಧೋಳ, ಜಮಖಂಡಿ, ಬೀಳಗಿ ಹಾಗೂ ಬಾಗಲಕೋಟೆಯ ರೈತರ ಬೆಳೆದ ಮಾವು ಮೇಳದಲ್ಲಿ ಸಿಗುತ್ತವೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!