Google search engine
ಮನೆUncategorizedಭಾರತ್ ಜೋಡೋ ಭವನದಲ್ಲಿ ನೆಹರು ಪುಣ್ಯ ಸ್ಮರಣೆ

ಭಾರತ್ ಜೋಡೋ ಭವನದಲ್ಲಿ ನೆಹರು ಪುಣ್ಯ ಸ್ಮರಣೆ

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸೋಮವಾರ ನಡೆದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ನೆಹರೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಧ್ಯಕ್ಷ ಡಾ. ಜಿ ಸಿ ಚಂದ್ರಶೇಖ‌ರ್, ಮಂಜುನಾಥ್ ಭಂಡಾರಿ, ಮುಖಂಡರಾದ ನಸೀರ್ ಅಹ್ಮದ್, ರಾಣಿ ಸತೀಶ್, ಬಿ ಕೆ ಹರಿಪ್ರಸಾದ್, ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!