Google search engine
ಮನೆUncategorizedಮಹಾಲಕ್ಷ್ಮಿ ದೇವಿಯ ಭಕ್ತಿ ಸಂಗಮ ದ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಟಿ ನಡೆಸಲಾಯಿತು

ಮಹಾಲಕ್ಷ್ಮಿ ದೇವಿಯ ಭಕ್ತಿ ಸಂಗಮ ದ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಟಿ ನಡೆಸಲಾಯಿತು

ಶರಣ ಹೂಗಾರ ಮಾದಯ್ಯನವರ ಜಾತ್ರಾ ಮಹೋತ್ಸವ ಹಾಗೂ ಭವ್ಯ ರಥೋತ್ಸವ ಕಾರ್ಯಕ್ರಮ ಮತ್ತು ಪಲ್ಲಕ್ಕಿ ಉತ್ಸವ ಮಹಾಲಕ್ಷ್ಮಿ ದೇವಿಯ ಭಕ್ತಿ ಸಂಗಮ ದ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಟಿ ನಡೆಸಲಾಯಿತು.

ಇಂದು ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅಖಂಡ ಕರ್ನಾಟಕ ಹೂಗಾರ ಮಹಾಸಭಾದ ರಾಜ್ಯಾಧ್ಯಕ್ಷ ಬಸವರಾಜ ಹೂಗಾರ ಅವರು ಮಾತನಾಡಿ ದಿನಾಂಕ 14 ಜೂನ್ ಶುಕ್ರವಾರದಂದು ನಡೆಯುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಬಗ್ಗೆ ವಿವರಣೆಯಾಗಿ ಮಾತನಾಡಿ ತಿಳಿಸಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!