Google search engine
ಮನೆUncategorizedನಮ್ಮ ವರದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು

ನಮ್ಮ ವರದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು

ರಾಯಬಾಗ ತಾಲೂಕೀನ ಪರಮಾನಂದವಾಡಿ ಗ್ರಾಮದಲ್ಲಿ ಧಾರಾಕಾರ ಮಳೆಯಿಂದ  ಅಂಗನವಾಡಿ ಹಾಗೂ ಮನೆಗಳಿಗೆ ನುಗ್ಗಿದ ಚರಂಡಿ ನೀರು ಸಾರ್ವಜನಿಕರ ಆಕ್ರೋಶ  ಎಂಬ ವರದಿಯನ್ನು ಮೂರ್ ನಾಲ್ಕು ದಿನಗಳ ಹಿಂದಷ್ಟೇ ಪರಮಾನಂದವಾಡಿ ಗ್ರಾಮದಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದ ಚರಂಡಿ ಬ್ಲಾಕ್ ಆಗಿ ನೀರು ಸರ್ಕಾರಿ ಕನ್ನಡ ಶಾಲೆ ಮೈದಾನದ ನುಗ್ಗಿ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಕೆಲವು ಸಾರ್ವಜನಿಕರ ಮನೆಗಳಿಗೆ ನುಗ್ಗಿದ್ದು ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ನಮ್ಮ ಸುದ್ದಿ ವಾಹಿನಿಯಲ್ಲಿ  ಬಿತ್ತರಿಸಲಾಗಿತ್ತು ನಮ್ಮ ವರದಿಗೆ ಎಚ್ಚೆತ್ತುಕೊಂಡು ಅಧಿಕಾರಿಗಳು ಇಂದು ಚರಂಡಿಯನ್ನು ಸ್ವಚ್ಛಗೊಳಿಸಿ ನೀರು ಸುಲುಭವಾಗಿ ಹಳ್ಳಕ್ಕೆ ಹರಿದು ಹೋಗುವಂತೆ  ಸ್ವಚ್ಛಗೊಳಿಸಿ, ನಂತರ  ನಮ್ಮ ಮಾಧ್ಯಮಕ್ಕೆ ಪ್ರತಿಕ್ರೀಯೆ  ನೀಡಿದ್ದು ಹೀಗೆ

*ಬಟ್*ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ ಪೋಳ

ಈ‌ ಸಂದರ್ಭದಲ್ಲಿ  ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪಂಚಾಯತಿ ಸಿಬ್ಬಂದಿಗಳು  ಉಪಸ್ಥಿತಿ ಇದ್ದರು,

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!