Google search engine
ಮನೆUncategorizedಕನ್ನಡ ಜ್ಯೋತಿ ರಥಯಾತ್ರೆಗೆ ತಹಸೀಲ್ದಾರ್ ಅನಿಲ್ ಚಾಲನೆ

ಕನ್ನಡ ಜ್ಯೋತಿ ರಥಯಾತ್ರೆಗೆ ತಹಸೀಲ್ದಾರ್ ಅನಿಲ್ ಚಾಲನೆ

ಕರ್ನಾಟಕ ರಾಜ್ಯ ಉದಯವಾಗಿ 50ವರ್ಷ ಪೂರೈಸಿದ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ನಾಗರಿಕರು ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಚಿಕ್ಕಬಳ್ಳಾಪುರ ತಹಸೀಲ್ದಾ‌ರ್ ಅನಿಲ್‌ ಅವರು ಕರೆ ನೀಡಿದರು.

ಗುಡಿಬಂಡೆ ತಾಲೂಕಿನಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೆಸಂದ್ರ ಪಂಚಾಯಿತಿಯ ಆರೂರು ಗ್ರಾಮಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಇಂದು ಸ್ವಾಗತಿಸಿದ ನಂತರ ಮುಖ್ಯ ರಸ್ತೆಗಳಲ್ಲಿ ಸಂಚರಿಸಲು ರಥಕ್ಕೆ ಚಾಲನೆ ನೀಡಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!