Google search engine
ಮನೆUncategorizedಸಚಿವರಿಂದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಸಚಿವರಿಂದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಪ್ರಾಧಿಕಾರದ ವತಿಯಿಂದ ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಸಿದ್ಧತೆ ಹಾಗೂ ಬೆಟ್ಟದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ. ಪರಿಶೀಲನೆ ನಡೆಸಿದರು.

ದೀಪದ ಒಡ್ಡುವಿನಲ್ಲಿ ಇರುವ ಮಲೆ ಮಹದೇಶ್ವರರ ಪ್ರತಿಮೆ ಕೆಳಭಾಗದಲ್ಲಿ ನಿರ್ಮಿಸಲಾಗುತ್ತಿರುವ ಮಲೆ ಮಹದೇಶ್ವರರ ಪವಾಡ, ಕಥಾ ಸಂಗತಿಗಳನ್ನು ವಿವರಿಸುವ ಚಿತ್ರ ನಿರ್ಮಾಣ ಬಗ್ಗೆ ಪರಿಶೀಲಿಸಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!