Google search engine
ಮನೆUncategorizedತರಕಾರಿ ವ್ಯಾಪಾರಸ್ಥರ ಸಮಸ್ಯೆ ಆಲಿಸಿದ ಶಾಸಕ ఆరో విఎనా

ತರಕಾರಿ ವ್ಯಾಪಾರಸ್ಥರ ಸಮಸ್ಯೆ ಆಲಿಸಿದ ಶಾಸಕ ఆరో విఎనా

ಸುರಪುರ ನಗರದ ರಸ್ತೆ ಬದಿಯಲ್ಲಿ ತರಕಾರಿ ವ್ಯಾಪಾರಸ್ಥರು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರನ್ನು ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿದರು. ರಸ್ತೆ ಪಕ್ಕದಲ್ಲಿ ವ್ಯಾಪಾರ ಮಾಡಲು ನಗರಸಭೆ ಅಧಿಕಾರಿಗಳು

ಬಿಡುತ್ತಿಲ್ಲ. ಆದ್ದರಿಂದ ತಾವುಗಳು ನಮಗೆ ರಸ್ತೆ ಪಕ್ಕದಲ್ಲಿ ತರಕಾರಿ ಮಾಡಲು ಅವಕಾಶ ಕಲ್ಪಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಶಾಸಕರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಅನೇಕ ಜನ ಮಹಿಳಾ ತರಕಾರಿ

ವ್ಯಾಪಾರಸ್ಥರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!