ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ನಾಳೆ (ಶುಕ್ರವಾರ) ಬಿಡದಿಯಲ್ಲಿ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಆಗಿರುವ ಶಿಗರಣ, ಅನ್ಯಾಯಗಳ ಬಗ್ಗೆ ಪ್ರಶ್ನೆ ಮಾಡಿ ಜನರಿಗೆ ತಿಳಿಸುತ್ತೇವೆ. ನಮ್ಮ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಆಸ್ತಿ ತೆರಿಗೆ ಪಾವತಿಸದವರಿಗೆ ಹರಾಜು ಅಸ್ಪೃ ಪ್ರಯೋಗಕ್ಕೆ ಸಜ್ಜು
RELATED ARTICLES
Recent Comments
ಮೇಲೆ Hello world!





