Google search engine
ಮನೆUncategorizedರಾಯರ ಪಂಚಾಮೃತ ಅಭಿಷೇಕದಲ್ಲಿ ಭಾಗಿಯಾದ ನಟ ಜಗ್ಗೇಶ್

ರಾಯರ ಪಂಚಾಮೃತ ಅಭಿಷೇಕದಲ್ಲಿ ಭಾಗಿಯಾದ ನಟ ಜಗ್ಗೇಶ್

ಶ್ರೀ ರಾಘವೇಂದ್ರ ಸ್ವಾಮಿಗಳ ಉತ್ತರಾಧನೆಯ ಪ್ರಯುಕ್ತ ಇಂದು ನಡೆದ ಪಂಚಾಮೃತ ಅಭಿಷೇಕದಲ್ಲಿ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಬಾಗಿಯಾಗಿದ್ದಾರೆ. ಮಂತ್ರಾಲಯದ ಶ್ರೀ ರಾಯರ ಸನ್ನಿಧಾನದಲ್ಲಿ ಜಗ್ಗೇಶ್ ಕಣ್ಣುಂಬ ರಾಯರನ್ನು ತುಂಬಿಕೊಂಡಿದ್ದು, ಪ್ರತಿವರ್ಷದಂತೆ ಈ ವರ್ಷವು ಕೂಡ ರಾಯರ ಕೃಪೆಗೆ ಪಾತ್ರರಾಗಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!