ಅಕ್ರಮ ಹಣಗಳಿಕೆ ಕೇಸ್ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದರು. ಕ್ಯಾಬಿನೆಟ್ ಸಭೆ ಬಳಿಕ ನೇರವಾಗಿ ಲೋಕಾಯುಕ್ತ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗಿದ್ದರು. ಇಂದು ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿರುವುದರಿಂದ ವಿಚಾರಣೆಗೆ ಹಾಜರಾಗಿದ್ದರು.
ಲೋಕಾಯುಕ್ತ ವಿಚಾರಣೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
RELATED ARTICLES
Recent Comments
ಮೇಲೆ Hello world!





