ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸತ್ಯನಾರಾಯಣ ಪೇಟೆ ಆವರಣದಲ್ಲಿ ಇಂದು ಆಯೋಜಿಸಿದ ವಲಯ ಒನ್ ಕ್ರೀಡಾಕೂಟಕ್ಕೆ ಕಂಪ್ಲಿ ತಾಸಿಲ್ದಾರ್ ಎಸ್ ಶಿವರಾಜ್ ಅವರು ಚಾಲನೆ ನೀಡಿ ನಂತರ ಮಾತನಾಡಿ ಆಟದಲ್ಲಿ ಸೋಲು ಗೆಲುವು ಎರಡು ಒಂದೇ ನಮ್ಮ ಕಪ್ಲಿ ಗೆ ಕೀರ್ತಿ ತರಬೇಕು ಎಂದು ಆಶ್ವಾಸನೆ ನೀಡಿದರು. ಈ ಸಂದರ್ಭದಲ್ಲಿ ಕಂಪ್ಲಿ ತಾಲೂಕು ಮಡಿದ ಎಲ್ಲಾ ಶಿಕ್ಷಕರು ಶಿಕ್ಷಕಿಯರು. ಹಾಗೂ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಜರಿದ್ದರು.
ಕಂಪ್ಲಿಯಲ್ಲಿ ವಲಯ ಒನ್ ಕ್ರೀಡಾಕೂಟಕ್ಕೆ ಚಾಲನೆ ತಹಸಿಲ್ದಾರ್
RELATED ARTICLES
Recent Comments
ಮೇಲೆ Hello world!





