Google search engine
ಮನೆಕ್ರೈಂ ನ್ಯೂಸ್ಮೂಡಾ ಹಗರಣದಲ್ಲಿ ಸಿಎಂ ಪುತ್ರನ ಹೆಸರು ಎಳೆದು ತಂದ ಹೆಚ್ಚಿಕೆ

ಮೂಡಾ ಹಗರಣದಲ್ಲಿ ಸಿಎಂ ಪುತ್ರನ ಹೆಸರು ಎಳೆದು ತಂದ ಹೆಚ್ಚಿಕೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸತ್ತಿರುವ ವ್ಯಕ್ತಿಯ ಹೆಸರಿನಲ್ಲಿ ಡಿನೋಟಿಫಿಕೇಷನ್ ಮಾಡಿದ್ದೀರಿ. ಇದರಲ್ಲಿ ನಿಮ್ಮ ಇನ್ನೊಬ್ಬ ಮಗ ಇದ್ದರಲ್ಲ ಅವರು ಹೇಳಿ ಮಾಡಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಹೆಸರೇಳದೇ ಪರೋಕ್ಷವಾಗಿ ಮುಡಾ ಹಗರಣದಲ್ಲಿ ಭಾಗಿಯಾಗಿದ್ದರೆಂದು ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!