Google search engine
ಮನೆಬಿಸಿ ಬಿಸಿ ಸುದ್ದಿಡಿ ಗ್ಯಾಂಗ್ ಆರೋಪಿ ಪ್ರದೂಶ್ ಅಂದೇರಿ ಗೆ: ಕೃಷ್ಣಮೂರ್ತಿ

ಡಿ ಗ್ಯಾಂಗ್ ಆರೋಪಿ ಪ್ರದೂಶ್ ಅಂದೇರಿ ಗೆ: ಕೃಷ್ಣಮೂರ್ತಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ ಗ್ಯಾಂಗ್ ನಲ್ಲಿದ್ದ ಎ14 ಆರೋಪಿ ಪ್ರದೇಶ್ ಅತಿ ಭದ್ರತಾ ಜೈಲಿನಲ್ಲಿ ಇಡಲಾಗುವುದು ಎಂದು ಹಿಂಡಲಗಾ ಕಾರಾಗೃಹದ ಸಹಾಯಕ ಅಧಿಕ್ಷಕ ವಿ. ಕೃಷ್ಣಮೂರ್ತಿ ಹೇಳಿದರು. ಗುರುವಾರ ಹಿಂಡಲಗಾ ಕಾರಾಗೃಹದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೆಲವೇ ಹೊತ್ತಿನಲ್ಲಿ A14 ಪ್ರದೋಶ್ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಜೈಲಿನಲ್ಲಿ ಸಿಸಿಟಿವಿ ಅಳವಡಿಸುವ ಕಾರ್ಯ ನಡೆಯುತ್ತಿದೆ. ಹೊರಗೆ ಸಿಸಿಟಿವಿ ಹಾಕುವ ಕೆಲಸ ಮಾಡುತ್ತಿದ್ದೇವೆ ಎಂದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!