Google search engine
ಮನೆಬಿಸಿ ಬಿಸಿ ಸುದ್ದಿಶ್ರೀ ಗುರುಸಿದ್ದೇಶ್ವರರ ರಥೋತ್ಸವ ಕಾರ್ಯಕ್ರಮ

ಶ್ರೀ ಗುರುಸಿದ್ದೇಶ್ವರರ ರಥೋತ್ಸವ ಕಾರ್ಯಕ್ರಮ

ಹುಬ್ಬಳ್ಳಿಯ ಜಗದ್ಗುರು ಮೂರುಸಾವಿರ ಮಠದ ಕರ್ತೃ ಶ್ರೀ ಗುರುಸಿದ್ದೇಶ್ವರರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವು ಕೊನೆಯ ಶ್ರಾವಣ ಸೋಮವಾರದ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ಮೂರುಸಾವಿರ ಮಠದಲ್ಲಿ ಜರುಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯ‌ರ್ ರಾಮಣ್ಣ ಬಡಗೇರ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಗೆ ಆಗಮಿಸಿ ಕರ್ತೃ ಶ್ರೀ ಗುರುಸಿದ್ದೇಶ್ವರರ ಕೃಪೆಗೆ ಪಾತ್ರರಾಗಬೆಂಕೆದು ಎಲ್ಲ ಭಕ್ತಾದಿಗಳಲ್ಲಿ ಮನವಿ ಮಾಡಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!