ಕೆಐಎಡಿಬಿ ಜಮೀನು ಮಂಜೂರಾತಿ ವಿಚಾರದಲ್ಲಿ ಕಾಂಗ್ರೆಸ್ಸಿಗರು ನನ್ನ ವಿರುದ್ಧ ಕೀಳು ಭಾಷೆ ಬಳಕೆ, ನಿಂದನೆ ಮಾಡಿದರೂ ನನ್ನನ್ನು ಯಾರೂ ಕುಗ್ಗಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಯು. ಬಿ. ವೆಂಕಟೇಶ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬದ ಋಣ ಸಂದಾಯ ಮಾಡಿ ಮತ್ತಷ್ಟು ಅಧಿಕಾರ ಗಿಟ್ಟಿಸಲು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ
ಕನ್ನಡವೆಂಬ ಭಾವ ಸೇತು ವಿಶ್ವದೆಲ್ಲೆಡೆ ಬೆಸೆದಿದೆ : ಎನ್ ಚಲುವರಾಯಸ್ವಾಮಿ
RELATED ARTICLES
Recent Comments
Hello world!
ಮೇಲೆ