Google search engine
ಮನೆಕೃಷಿರೈತರ ಬೆಳೆಗಳು ಹಾನಿ, ಪರಿಹಾರಕ್ಕಾಗಿ ಪ್ರತಿಭಟನೆ

ರೈತರ ಬೆಳೆಗಳು ಹಾನಿ, ಪರಿಹಾರಕ್ಕಾಗಿ ಪ್ರತಿಭಟನೆ

ಮಳೆಯಿಂದಾಗಿ ರೈತರ ಬೆಳೆಗಳು ಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಕಲಘಟಗಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ರೈತರು ಬೆಳೆದ ಬೆಳೆಗಳು ಹಾನಿಯಾಗಿದ್ದು, ರೈತರು ಸಂಕಷ್ಟವನ್ನು ಎದುರಿಸುವಂತಾಗಿದೆ. ಕೂಡಲೇ ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!