Google search engine
ಮನೆಬಿಸಿ ಬಿಸಿ ಸುದ್ದಿಸಿದ್ದರಾಮಯ್ಯಗೆ ಕಾನೂನು ಹೋರಾಟದಲ್ಲಿ ಜಯ ಸಿಗುತ್ತದೆ; ಶಾಸಕ ಕೋನರೆಡ್ಡಿ

ಸಿದ್ದರಾಮಯ್ಯಗೆ ಕಾನೂನು ಹೋರಾಟದಲ್ಲಿ ಜಯ ಸಿಗುತ್ತದೆ; ಶಾಸಕ ಕೋನರೆಡ್ಡಿ

ಸಿಎಂ ಸಿದ್ದರಾಮಯ್ಯನವರಿಗೆ ಕಾನೂನು ಹೋರಾಟದಲ್ಲಿ ಜಯ ಸಿಕ್ಕೇ ಸಿಗುತ್ತದೆ ಎಂದು ಶಾಸಕ ಎನ್‌. ಎಚ್‌ ಕೋನರೆಡ್ಡಿ ತಿಳಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಒಬ್ಬ ಸರ್ವಧರ್ಮದ ನಾಯಕ, ರಾಜ್ಯದ 136 ಜನ ಶಾಸಕರು ಅವರ ಬೆಂಬಲಕ್ಕಿದ್ದೇವೆ. ಸಂಪುಟದ ಎಲ್ಲ ಸಚಿವರು ಹಾಗೂ ಸಂಸದರು ತೀರ್ಮಾನ ಮಾಡಿದ್ದೇವೆ. ಅವರನ್ನು ಯಾವುದೇ ಕಾರಣಕ್ಕೂ ಸಿಎಂ ಖುರ್ಚಿಯಿಂದ ಬೆಳಗಿಳಿಸುವುದಿಲ್ಲ ಎಂದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!