Google search engine
ಮನೆಬಿಸಿ ಬಿಸಿ ಸುದ್ದಿಚಿತ್ತಾಪುರ ಅಫಜಲಪುರ ಜೇವರ್ಗಿ ತಾಲೂಕಿನ ಭೀಮಾ ನದಿ ಉಕ್ಕಿ ಹರಿಯುತಿದ್ದು ನದಿದಡಕ್ಕೆ ತೆರಳದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ...

ಚಿತ್ತಾಪುರ ಅಫಜಲಪುರ ಜೇವರ್ಗಿ ತಾಲೂಕಿನ ಭೀಮಾ ನದಿ ಉಕ್ಕಿ ಹರಿಯುತಿದ್ದು ನದಿದಡಕ್ಕೆ ತೆರಳದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ

ಮೂರು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆ ಮುಂಜಾಗರುಕತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಕಲಬುರಗಿ ಜಿಲ್ಲಾಡಳಿತ ರಜೆ ಘೋಷಿಸಿದೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು ಹಲವೆಡೆ ಗ್ರಾಮಗಳಿಗೂ ನೀರು ನುಗ್ಗಿದೆ..ರಸ್ತೆ ಸಂಪರ್ಕ ಸಹ ಹದಗೆಟ್ಟಿದ್ದು ಮಳೆಯ ಅವಾಂತರ ಜನರನ್ನ ಹೈರಾಣಾಗುವಂತೆ ಮಾಡಿದೆ..ಇದೇವೇಳೆ ಚಿತ್ತಾಪುರ ಅಫಜಲಪುರ ಜೇವರ್ಗಿ ತಾಲೂಕಿನ ಭೀಮಾ  ನದಿ ಉಕ್ಕಿ ಹರಿಯುತಿದ್ದು ನದಿದಡಕ್ಕೆ ತೆರಳದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.. ಹವಾಮಾನ ಇಲಾಖೆ ಪ್ರಕಾರ ಎಲ್ಲೆಡೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!