Google search engine
ಮನೆUncategorizedಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ

ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ

ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವವರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳದ್ದನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಮುಖಂಡ ರಾಜು ನಾಯ್ಕರ್ ಮಾತನಾಡಿ, ‘ರಾಜ್ಯದಾದ್ಯಂತ ಅಧಿಕಾರಿಗಳು ನಕಲಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ಖಂಡಿಸಿ ಹೋರಾಟ ಮಾಡುತ್ತಿದ್ದೇವೆ. ಸಮಾಜದ ಮುಖಂಡರು ಹೋದರೂ ಜಿಲ್ಲಾಧಿಕಾರಿ ಸ್ಪಂದನೆ ಮಾಡುತ್ತಿಲ್ಲ. ಕ್ರಮ ಕೈಗೊಳ್ಳುವವರೆಗೆ ಹೋರಾಟ ಮುಂದುವರಿಯಲಿದೆ’ ಎಂದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!