Google search engine
ಮನೆಬಿಸಿ ಬಿಸಿ ಸುದ್ದಿಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಬಾಗಲಕೋಟೆ ನಗರದ ಜನ ಸಂಪರ್ಕ ಕಾರ್ಯಾಲಯದಲ್ಲಿ ಮಂಗಳವಾರ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಧರ್ಮ, ರಾಷ್ಟ್ರ ರಕ್ಷಣೆಯಲ್ಲಿ ಬಿಜೆಪಿ ಪಕ್ಷವು ಬದ್ಧತೆ ಇರುವ ಏಕೈಕ ರಾಷ್ಟ್ರೀಯ ಪಕ್ಷವಾಗಿದೆ. ತನ್ನ ಸೇವಾ ಗುಣಗಳಿಂದ ಜನ ಸಾಮಾನ್ಯರ ಪಕ್ಷವಾಗಿ ಗುರುತಿಸಿಕೊಂಡಿದೆ ಎಂದು ವಿ. ಪ ಸದಸ್ಯ ಪಿ. ಎಚ್. ಪೂಜಾರ ಹೇಳಿದರು. ಬಿಜೆಪಿ ಸ್ಪಷ್ಟವಾದ ಸೈದ್ಧಾಂತಿಕ ಪಕ್ಷ. ಚುನಾವಣೆ ದೃಷ್ಟಿಕೋನದಿಂದ ಈ ಪಕ್ಷ ಜನ್ಮ ತಾಳಿಲ್ಲ. ರಾಷ್ಟ್ರಪ್ರೇಮ, ಜನ ಜಾಗೃತಿ, ಸಾಮಾಜಿಕ ಬದ್ಧತೆ ಅಳವಡಿಸಿಕೊಂಡು ಬೆಳೆದು ನಿಂತಿದೆ ಎಂದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!