ತುಮಕೂರು ನಗರದಲ್ಲಿ ಮಂಗಳವಾರ ಭೇಟಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿಗೆ ಲಕ್ಷ್ಮಿ ಹೆಬ್ಬಾಳಕರ್ 5 ಮಂದಿ ವಿಕಲಚೇತನರಿಗೆ ಸಾಂಕೇತಿಕವಾಗಿ ತ್ರಿಚಕ್ರ ಯಂತ್ರಚಾಲಿತ ವಾಹನವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಹಿಳೆಯರು ಸಚಿವೆಯೊಂದಿಗೆ ಸೆಲ್ಸಿ ತೆಗೆದುಕೊಳ್ಳಲು ಮಹಿಳೆಯರು ಸಾಲುಗಟ್ಟಿ ನಿಂತ ಘಟನೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಇತರರು ಇದ್ದರು.





