Google search engine
ಮನೆಕ್ರೈಂ ನ್ಯೂಸ್ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರ ನ್ಯಾಯ ಕೊಡಿಸುತ್ತೆ- ಡಾ. ಜಿ ಪರಮೇಶ್ವರ್

ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರ ನ್ಯಾಯ ಕೊಡಿಸುತ್ತೆ- ಡಾ. ಜಿ ಪರಮೇಶ್ವರ್

ರೇಣುಕಾಸ್ವಾಮಿ ಕುಟುಂಬದವರಿಗೆ ರಾಜ್ಯ ಸರ್ಕಾರ ನ್ಯಾಯ ಕೊಡಿಸುತ್ತೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಭರವಸೆ ನೀಡಿದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೋರ್ಟ್‌ನಲ್ಲೂ ನ್ಯಾಯ ಕೊಡಿಸಲು ನಾವು ಹೋರಾಟ ಮಾಡ್ತೀವಿ, 90 ದಿನಗಳೊಳಗೆ ಚಾರ್ಜ್‌ ಶೀಟ್ ಸಲ್ಲಿಸಬೇಕೆಂಬುದು ತಿಳಿಸಿದೀನಿ. A-1 ಯಾರು, A-2ಯಾರು ಅಂತ ಪೊಲೀಸರು ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖ ಮಾಡ್ತಾರೆ ಎಂದು ಹೇಳಿದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!