Google search engine
ಮನೆಬಿಸಿ ಬಿಸಿ ಸುದ್ದಿಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸುನಾವಣಿ ತಾಳಿಕೋಟೆ ಪೊಲೀಸ್ ಠಾಣೆಗೆ ಭೇಟಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸುನಾವಣಿ ತಾಳಿಕೋಟೆ ಪೊಲೀಸ್ ಠಾಣೆಗೆ ಭೇಟಿ

ತಾಳಿಕೋಟೆ  ಪಟ್ಟಣದ ಹೊರವಲಯದಲ್ಲಿ ಎರಡು ದಿನಗಳಲ್ಲಿ ಸರಣಿ ಅಪಘಾತಗಳು ಸಂಭವಿಸಿವೆ ಆ ಕಾರಣದಿಂದ  ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಮುಂಜಾಗ್ರತ ಕ್ರಮಗಳನ್ನು ವಾಹನ ಸವಾರಿಗಳಿಗೆ ಅರಿವು ಮುಟ್ಟಿಸುವ ನಿಟ್ಟಿನಲ್ಲಿ ಇಲಾಖಾ ಸಿಬ್ಬಂದಿಗಳಿಗೆ ತಿಳಿಸಿದರು.

ಈಗ 12 ಪೊಲೀಸ ವಸತಿ ಗ್ರಹಗಳ ನಿರ್ಮಾಣ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗ್ರಹಗಳನ್ನು ಹಂತ ಹಂತವಾಗಿ ನಿರ್ಮಾಣ ಮಾಡಲಾಗುವುದು. ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ 443 ಅಪಘಾತಗಳು ಸಂಭವಿಸಿದ್ದು 500 ಜನ ಪ್ರಾಣ ಕಳೆದುಕೊಂಡಿದ್ದಾರೆ ಈ ವರ್ಷ 260 ಅಪಘಾತಗಳು ಸಂಭವಿಸಿವೆ ಈ ಕಾರಣದಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ರಸ್ತೆ ನಿಯಮ ಪಾಲನೆ ಮಾಡಲೇಬೇಕು ಎಂದು ಮಾಧ್ಯಮದ ಜೊತೆ ಅನಿಸಿಕೆಗಳನ್ನು ಹಂಚಿಕೊಂಡರು.

ಈ ಸಮಯದಲ್ಲಿ ಡಿವೈಎಸ್ ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿ ಎಸ್ ಐ ರಾಮನಗೌಡ ಶಂಕನಾಳ, ಪಿಎಸ್ಐ ಆರ್ ಎಸ್ ಭಂಗಿ, ಸಿಬ್ಬಂದಿಗಳಾದ ಎಮ್ ಎಲ್ ಪಟ್ಟೀದ, ಸಿದ್ದನಗೌಡ ದೊಡ್ಡಮನಿ, ಆರ್ ಎಸ್ ಒಡೆಯರ, ಎಸ್ ಪಿ ಜಾಧವ, ಡಿ ಎಸ್ ಕನ್ನೊಳ್ಳಿ, ಎಸ್ ಸಿ ರೆಡ್ಡಿ   ಹಲವರು ಉಪಸ್ಥಿತರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!